ಕ್ರೀಡಾ ಮತ್ತು ಯುವ ಸಬಲೀಕರಣ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಡಾ.ಜಿ.ಕಲ್ಪನಾ, ಕೆ.ವಿ.ಖಾದ್ರಿ ನರಸಿಂಹಯ್ಯ, ಎನ್ಎಸ್ಎಸ್ ರಾಜ್ಯ ಸಂಯೋಜನಾಧಿಕಾರಿಡಾ. ಗಣನಾಥ ಶೆಟ್ಟಿ ಎಕ್ಕಾರು, ಬೆಂಗಳೂರು ವಿವಿಯ ಕುಲಸಚಿವ ಡಾ.ಬಿ.ಕೆ.ರವಿ, ಬೆಂಗಳೂರು ವಿಶ್ವವಿದ್ಯಾಲಯದ ಎನ್ಎಸ್ಎಸ್ ಸಂಯೋಜನಾಧಿಕಾರಿ ಡಾ. ಎನ್. ಸತೀಶ್ ಗೌಡ ಇದ್ದರು.