ಶುಕ್ರವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಇತ್ತೀಚಿನ ದಿನಗಳಲ್ಲಿ ಧರ್ಮ, ಧರ್ಮಗಳ ಮಧ್ಯೆ ಸಂಘರ್ಷ ಹುಟ್ಟಿಸಿ ವ್ಯಕ್ತಿ, ಪಕ್ಷ, ಸರ್ಕಾರ ಮಧ್ಯಸ್ಥಿಕೆ ವಹಿಸುತ್ತಿರುವುದು ಕಳವಳಕಾರಿ ಸಂಗತಿ. ಪವಿತ್ರ ಸಂದೇಶ ನೀಡುವ ಧರ್ಮದಲ್ಲಿ ರಾಜಕೀಯ ಬೆರೆಸಬೇಡಿ. ಕಲುಷಿತಗೊಂಡಿರುವ ರಾಜಕೀಯದಲ್ಲಿಧರ್ಮ ಬಳಕೆ ಮಾಡಿ ಶುಚಿತ್ವಕ್ಕೆ ಮುಂದಾದರೆ ದೇಶದ ಭವಿಷ್ಯಕ್ಕೆ ಸಹಕಾರಿ ಆಗಲಿದೆ’ ಎಂದು
ಸಲಹೆ ನೀಡಿದರು.