ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಎರಡು ಕೋಟಿ ಉದ್ಯೋಗಳನ್ನು ಸೃಷ್ಟಿ ಮಾಡುತ್ತೇವೆ ಎಂದು ಭರವಸೆ ನೀಡಿದ್ದ ಮೋದಿ ಅವರು, ಆ ವಿಷಯದಲ್ಲಿ ಸಂಪೂರ್ಣ ವಿಫಲರಾಗಿದ್ದಾರೆ. ನಿರುದ್ಯೋಗ ದೊಡ್ಡ ಸಮಸ್ಯೆಯಾಗಿ ಕಾಡುತ್ತಿದೆ. ಸ್ವತಂತ್ರ ಸಂಸ್ಥೆಗಳಾದ ಜಾರಿ ನಿರ್ದೇಶನಾಲಾಯ, ಸಿಬಿಐ, ನೀತಿ ಆಯೋಗಗಳನ್ನು ಅವರು ದುರುಪಯೋಗಪಡಿಸಿಕೊಂಡಿದ್ದಾರೆ’ ಎಂದು ದೂರಿದರು.