ನಟ, ನಿರ್ದೇಶಕ ಎಸ್.ನಾರಾಯಣ್ ಪುತ್ರ ಅಭಿನಯಿಸಲಿರುವ ಚಿತ್ರ ಮುಹೂರ್ತಕ್ಕೆ ಬಂದಿದ್ದ ಸಮಯದಲ್ಲಿಸುದ್ದಿಗಾರರೊಂದಿಗೆ ಮಾತನಾಡಿ, ‘ಕೆ.ಆರ್.ಪೇಟೆ ಕ್ಷೇತ್ರದಲ್ಲಿ ಬಿಜೆಪಿ, ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ಮಾಡಲು ಹೋಗುವುದಿಲ್ಲ. ನನ್ನನ್ನು ಮಂಡ್ಯ ಜಿಲ್ಲೆಯ ಜನರು ಅಭಿವೃದ್ಧಿ ಕೆಲಸ ಮಾಡಲು ಆಯ್ಕೆ ಮಾಡಿದ್ದಾರೆ. ಹಾಗಾಗಿ ಪ್ರಚಾರಕ್ಕೆ ಹೋಗುತ್ತಿಲ್ಲ’ ಎಂದು ತಿಳಿಸಿದರು.