ಕೊಲೆಯಾದ ಕೊಗ್ಗು ಸಾಹೇಬರವರ ಪುತ್ರ ರಝಾಕ್ ಪುತ್ತೂರಿನಲ್ಲಿ ವಾಸವಾಗಿದ್ದು, ಮಂಗಳವಾರ ಬೆಳಿಗ್ಗೆ ಹೊಸಮಾರು ಮನೆಗೆ ಬಂದಾಗ ಮೂವರು ರಕ್ತಸಿಕ್ತವಾಗಿ ಬಿದ್ದಿರುವುದು ಕಂಡುಬಂದಿದೆ. ಕೂಡಲೇ ಅವರು ಇತರರಿಗೆ ಮಾಹಿತಿ ನೀಡಿದ್ದು, ಸ್ಥಳೀಯರು ಬಂದು ನೋಡಿದಾಗ ಕೊಗ್ಗು ಸಾಹೇಬ್ ಮತ್ತು ಅವರ ಮೊಮ್ಮಗಳು ಕೊಲೆಯಾಗಿರುವುದು ಬೆಳಕಿಗೆ ಬಂದಿದೆ.