‘ಪ್ರಚೋದನೆ, ಸಮಾಜಕ್ಕೆ ಬೆಂಕಿ ಹಚ್ಚುವ ಕೆಲಸ ಏನಿದ್ದರೂ ಬಿಜೆಪಿ ಮುಖಂಡರದ್ದು. ಕೇಂದ್ರ ಸಚಿವ ಸುರೇಶ್ ಅಂಗಡಿ ಹಾಗೂ ಸಚಿವ ಸಿ.ಟಿ.ರವಿ ಅವರ ಹೇಳಿಕೆಗಳನ್ನು ಗಮನಿಸಿದರೆ ಕುಮ್ಮಕ್ಕು ನೀಡುತ್ತಿರುವುದು ಯಾರು ಎಂಬುದು ತಿಳಿಯುತ್ತದೆ. ಸಂವಿಧಾನ ಉಳಿಸಲು ಕಾಂಗ್ರೆಸ್ ಶಾಂತಿಯುತ ಹೋರಾಟ ನಡೆಸುತ್ತಿದೆ’ ಎಂದು ಹೇಳಿದರು.