ವಿಧಾನ ಪರಿಷತ್ನಲ್ಲಿ ಶುಕ್ರವಾರಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿಯ ರಘುನಾಥರಾವ್ ಮಲ್ಕಾಪುರೆ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಅವ್ಯವಹಾರದ ಬಗ್ಗೆ ಇಪ್ಸಾನ್ ರಿಸರ್ಚ್ ಪ್ರೈ.ಲಿ.ಕಂಪನಿಯಿಂದ ಸಮೀಕ್ಷೆ ನಡೆಯುತ್ತಿದೆ, ವರದಿ ಬಂದ ಬಳಿಕ ಹಗರಣವನ್ನು ಸದನ ಸಮಿತಿಗೆ ವಹಿಸುವುದು ಸಹಿತ ವಿರೋಧ ಪಕ್ಷದ ಸದಸ್ಯರ ಸಲಹೆಯಂತೆ ನಡೆದುಕೊಳ್ಳಲಾಗುವುದು ಎಂದರು.