ತುಮಕೂರು ಜಿಲ್ಲೆಯ ಕೊರಟಗೆರೆ, ಪಾವಗಡ, ತುಮಕೂರು, ತುರುವೇಕರೆ, ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ, ಚಿತ್ರದುರ್ಗ, ಮೊಳಕಾಲ್ಮೂರು, ದಾವಣಗೆರೆ ಜಿಲ್ಲೆಯ ಜಗಳೂರು, ರಾಯಚೂರು ಜಿಲ್ಲೆಯ ಮಾನ್ವಿ, ರಾಯಚೂರು, ಕಲಬುರ್ಗಿಜಿಲ್ಲೆಯ ಚಿಂಚೋಳಿ, ಬಾಗಲಕೋಟೆ ಜಿಲ್ಲೆಯಜಮಖಂಡಿ, ವಿಜಯಪುರ ಜಿಲ್ಲೆಯ ಇಂಡಿ ಹಾಗೂ ಗದಗ ಜಿಲ್ಲೆಯ ನರಗುಂದ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಗುರುತಿಸಲಾಗಿದೆ.