ಬರ ಪರಿಸ್ಥಿತಿ ಕುರಿತು ವಿಧಾನಸಭೆಯಲ್ಲಿ ನಡೆದ ಚರ್ಚೆಗೆ ಬುಧವಾರ ಉತ್ತರ ನೀಡಿದ ಅವರು, ‘ಬರ ಪರಿಹಾರಕ್ಕೆ ಹಣದ ಕೊರತೆ ಇಲ್ಲ. ಉದ್ಯೋಗ ಅರಸಿ ಗುಳೆ ಹೋಗಲು ಬಿಡುವುದಿಲ್ಲ. ಕುಡಿಯುವ ನೀರಿಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲಾಗುವುದು. ಜಾನು
ವಾರುಗಳಿಗೆ ಅಗತ್ಯವಿರುವ ಗೋ ಶಾಲೆ ಮತ್ತು ಮೇವು ಬ್ಯಾಂಕುಗಳನ್ನು ತೆರೆಯಲಾಗುವುದು’ ’ ಎಂದು ಭರವಸೆ ನೀಡಿದರು.