ಕರೀಕಟ್ಟಿ ಗ್ರಾಮದ ಶಿವಪುತ್ರಪ್ಪ ಉಪ್ಪಾರ (21) ಹಾಗೂ ಮರೇವಾಡ ಗ್ರಾಮದ ರಾಜೇಸಾಬ ಮಕ್ತುಮಸಾಬ ಕರೀಕಟ್ಟಿ (36) ಮೃತಪಟ್ಟ ದುರ್ದೈವಿಗಳು. ಹಬ್ಬದ ನಿಮಿತ್ತ ತಮ್ಮ ಕುಟುಂಬಸ್ಥರು ಹಾಗೂ ಸ್ನೇಹಿತರ ಜೊತೆಗೂಡಿ ಅವರು ಬಂದಿದ್ದರು. ಸ್ನಾನಕ್ಕೆಂದು ನದಿಯಲ್ಲಿ ಇಳಿದಾಗ, ಆಳ ತಿಳಿಯದೇ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದರು.