ಒತ್ತಾಯ: ಕುರ್ಚಿ ಭಾಗದಲ್ಲಿ ಕಾಡಾನೆ ಬಗ್ಗೆ ನಿಗಾ ವಹಿಸಲು ಅರಣ್ಯ ಇಲಾಖೆ ನೇಮಿಸಿರುವ ಸಿಬ್ಬಂದಿ ಸರಿಯಾಗಿ ಕಾರ್ಯ ನಿರ್ವಹಿಸದೇ ಇರುವುದೇ ದಾಳಿಗೆ ಪ್ರಮುಖ ಕಾರಣ ಎಂದು ರೈತ ಸಂಘ ಅಧ್ಯಕ್ಷ ಚಿಮ್ಮಂಗಡ ಗಣೇಶ್ ಆರೋಪಿಸಿದರು. ರೈತ ಮುಖಂಡರಾದ ಅಯ್ಯಮಾಡ ಹ್ಯಾರಿ ಸೋಮೇಶ್, ಮಚ್ಚಮಾಡ ರಂಜಿ, ಚಂಗುಲಂಡ ರಾಜಪ್ಪ, ಶ್ರೀಮಂಗಲ ಗ್ರಾ.ಪಂ. ಸದಸ್ಯ ಅಜ್ಜಮಾಡ ಜಯ ಇದ್ದರು.