‘ಚುನಾವಣೆಯ ಮತದಾನವಷ್ಟೇ ಮುಗಿದಿದೆ. ಜಿಲ್ಲಾ ಚುನಾವಣಾಧಿಕಾರಿಗಳು, ಚುನಾವಣಾಧಿಕಾರಿಗಳು ಹಾಗೂ ಸಹಾಯಕ ಚುನಾವಣಾಧಿಕಾರಿಗಳ ಚುನಾವಣಾ ಕೆಲಸ ಇನ್ನೂ ಮುಗಿದಿಲ್ಲ. ಹೀಗಾಗಿ, ಚುನಾವಣಾ ಕೆಲಸ ಮುಕ್ತಾಯವಾಗುವ ವರೆಗೆ ವಿಡಿಯೊ ಕಾನ್ಫರೆನ್ಸ್ ಹಾಗೂ ಪ್ರಗತಿ ಪರಿಶೀಲನಾ ಸಭೆಗಳನ್ನು ನಡೆಸಬಾರದು’ ಎಂದು ಸಂಜೀವ್ ಕುಮಾರ್ ತಿಳಿಸಿದ್ದಾರೆ.