‘ಬೆಳಗಾವಿ ಜಿಲ್ಲೆಯಲ್ಲಿ ಮೂವರು ಕಾಂಗ್ರೆಸ್ ಶಾಸಕರು ಅನರ್ಹಗೊಂಡಿದ್ದಾರೆ. ಹೀಗಾಗಿ, ಇಲ್ಲಿ ಪಕ್ಷ ಕಟ್ಟುವ ಜವಾಬ್ದಾರಿ ಇದೆ. ಎಲ್ಲ ಕಡೆಯೂ ಕಾರ್ಯಕರ್ತರು, ಮುಖಂಡರ ನಡೆಸುತ್ತಿದ್ದೇನೆ. ಉಪ ಚುನಾವಣೆಗೆ ತಯಾರಿ ಮಾಡಿಕೊಳ್ಳುತ್ತಿದ್ದೇವೆ. ಪಕ್ಷದ ಟಿಕೆಟ್ಗೆ ಬಹಳ ಬೇಡಿಕೆ ಇದೆ. ಸ್ಥಳೀಯರ ಅಭಿಪ್ರಾಯ ಸಂಗ್ರಹಿಸಿ ಕಳುಹಿಸಲಾಗುವುದು. ಹೈಕಮಾಂಡ್ ಅಂತಿಮ ನಿರ್ಧಾರ ಮಾಡುತ್ತದೆ’ ಎಂದು ಪ್ರತಿಕ್ರಿಯಿಸಿದರು.