ಸೋಮವಾರದಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿ ಆಗಲಿದ್ದು, ನಮ್ಮ ಪ್ರಕರಣದ ವಿಚಾರಣೆ ನಡೆಸಿರುವ ಸುಪ್ರೀಂ ಕೋರ್ಟ್ ನಲ್ಲಿತೀರ್ಪು ಕಾಯ್ದಿರಿಸಲಾಗಿದೆ. ಸೋಮವಾರ ಮತ್ತು ಮಂಗಳವಾರ ಕೋರ್ಟ್ಗೆ ರಜೆ ಇರುವ ಕಾರಣ ತೀರ್ಪು ವಿಳಂಬವಾಗಲಿದೆ. ಈ ಹಿನ್ನೆಲೆಯಲ್ಲಿ ಚುನಾವಣೆ ಮುಂದೂಡುವಂತೆ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಬೇಕು' ಎಂದು ಅನರ್ಹರ ಪರ ವಕೀಲ ಮುಕುಲ್ ರೋಹಟ್ಗಿ ಮನವಿ ಮಾಡಿದರು.