‘ಅ. 29ರಂದು ಹುಳಿಮಾವು ಹಾಗೂ ಸುತ್ತಮುತ್ತ ಜೋರು ಮಳೆ ಯಿಂದಾಗಿ ಬಿಜಯ್ ಅವರ ಅಂಗಡಿಗೆ ನೀರು ನುಗ್ಗಿತ್ತು. ಅ. 30ರಂದು ಬೆಳಿಗ್ಗೆ ಅಂಗಡಿಗೆ ಬಂದಿದ್ದ ಅವರು ನೀರು ತೆರವುಗೊಳಿಸಿದ್ದರು. ವಿದ್ಯುತ್ ಚಾಲಿತ ಇಸ್ತ್ರಿಪೆಟ್ಟಿಗೆ ಸ್ವಿಚ್ಆನ್ ಮಾಡಿಕೆಲಸ ಆರಂಭಿ ಸಿದಾಗ, ವಿದ್ಯುತ್ ಸ್ಪರ್ಶಿಸಿ ಅವರು ಮೃತಪಟ್ಟಿದ್ದಾರೆ’ ಎಂದು ತಿಳಿಸಿದರು.