‘ಪ್ರಧಾನಿ ನರೇಂದ್ರ ಮೋದಿಯವರ ಸ್ನೇಹಿತರಾದ ವಿದ್ಯುತ್ ಕಂಪನಿಗಳ ಉದ್ಯಮಿ ಗೌತಮ್ ಅದಾನಿ ಹಾಗೂ ಇತರರಿಗೆ ಲಾಭ ಮಾಡಿಕೊಡಲು ಕೇಂದ್ರ ಸರ್ಕಾರ ಈ ತಿದ್ದುಪಡಿ ಮಾಡುತ್ತಿದೆ. ಈ ಕಾಯ್ದೆಯ ಜಾರಿಗೆ ಪ್ರಯತ್ನಿಸಿದರೆ ಉಗ್ರ ಹೋರಾಟ ಮಾಡಬೇಕಾಗುತ್ತದೆ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಎಚ್ಚರಿಸಿದ್ದಾರೆ.