ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆನೆ ದಾಳಿ; ರೈತ ಸಾವು

Last Updated 23 ಜನವರಿ 2019, 19:06 IST
ಅಕ್ಷರ ಗಾತ್ರ

ಚಿಕ್ಕಮಗಳೂರು: ತಾಲ್ಲೂಕಿನ ಹೊಸಪೇಟೆಯ ಅರವಿಂದನಗರದ ಬಳಿಯ ಜಮೀನಿನಲ್ಲಿ ಮಂಗಳವಾರ ರಾತ್ರಿ ಕಾಡಾನೆ ದಾಳಿಯಿಂದ ಕಡೂರು ತಾಲ್ಲೂಕಿನ ಎಮ್ಮೆದೊಡ್ಡಿ ಗ್ರಾಮದ ರೈತ ಕುಮಾರ ನಾಯಕ್‌ (50) ಮೃತಪಟ್ಟಿದ್ದಾರೆ.

ಅರವಿಂದನಗರದ ಹಾಲಿಯಪ್ಪ ಅವರ ಜಮೀನಿನಲ್ಲಿ ಶುಂಠಿ ಕೀಳುವ ಕೆಲಸಕ್ಕೆ ಕುಮಾರ ನಾಯಕ್‌ ಹೋಗಿದ್ದರು. ಬೀಡಿ ತರಲು ರಾತ್ರಿ ಅರವಿಂದನಗರಕ್ಕೆ ಹೋಗುತ್ತಿದ್ದಾಗ ಆನೆಯೊಂದು ಎರಗಿ ತುಳಿದು, ಸೊಂಡಲಿನಿಂದ ಹೊಡೆದು ಸಾಯಿಸಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT