ಪ್ರಶಸ್ತಿ ತಲಾ ₹1 ಲಕ್ಷ ನಗದು ಒಳಗೊಂಡಿದೆ. ವಿಧಾನ ಪರಿಷತ್ ಉಪಸಭಾಪತಿ ಎಸ್.ಎಲ್.ಧರ್ಮೇಗೌಡ ಮಾತನಾಡಿ, ಅರಣ್ಯ ಇಲಾಖೆ ಇನ್ನು ಮುಂದೆ ಅಕೇಶಿಯಾ, ನೀಲಗಿರಿ ಗಿಡಗಳನ್ನು ನೆಡಲೇಬಾರದು. ಆಯಾ ಪ್ರದೇಶಗಳಿಗೆ ಹೊಂದುವ ಸ್ಥಳೀಯ ತಳಿಯ ಗಿಡಗಳನ್ನು ಬೆಳೆಸಬೇಕು ಎಂದರು. ಇದೇ ಸಂದರ್ಭದಲ್ಲಿ ಪೋಸ್ಟ್ ಮಾಸ್ಟರ್ ಜನರಲ್ ಕರ್ನಲ್ ಅರವಿಂದ ವರ್ಮಾ ಅವರು ವಿಶೇಷ ಅಂಚೆ ಲಕೋಟೆ ಬಿಡುಗಡೆ ಮಾಡಿದರು.