‘ಕೇಂದ್ರದ ತಂಡಗಳು ಸರ್ವೇ ಮುಗಿಸಿದ್ದು ಕೇಂದ್ರದಿಂದ ಶೀಘ್ರ ಪರಿಹಾರ ಘೋಷಣೆಯಾಗಲಿದೆ .ಕರ್ನಾಟಕ ಅಲ್ಲದೆ ಬೇರೆ ರಾಜ್ಯಗಳಲ್ಲೂ ಜಲಪ್ರವಾಹ ಹಾನಿ ಸೃಷ್ಟಿಸಿದೆ. ಎಲ್ಲಾ ರಾಜ್ಯಗಳಿಗೆ ಪರಿಹಾರ ಘೋಷಣೆ ಸಂದರ್ಭದಲ್ಲಿ ರಾಜ್ಯಕ್ಕೂ ಘೋಷಣೆಯಾಗಲಿದೆ. ಉತ್ತರ ಕರ್ನಾಟಕದ ಜನರ ಅನುಕೂಲಕ್ಕೆ ಬೆಳಗಾವಿಯಲ್ಲಿ ಆಡಳಿತಾತ್ಮಕ ಕೇಂದ್ರ ತೆರೆಯಲು ತೀರ್ಮಾನಿಸಿದ್ದೇವೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.