<p><strong>ಶಿವಮೊಗ್ಗ:</strong>ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಕಾಣಲು ಆಸ್ಪತ್ರೆಗೆ ಭೇಟಿ ನೀಡಿದ್ದ ವೇಳೆ ‘ಸಿದ್ದರಾಮಯ್ಯ ನನ್ನ ಗುರು’ ಎಂದುಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ನೀಡಿದ್ದ ಹೇಳಿಕೆಗೆ ಸಚಿವ ಕೆ.ಎಸ್.ಈಶ್ವರಪ್ಪ ಅಸಮಾಧಾನ ವ್ಯಕ್ತಪಡಿಸಿದ್ದಾರೆ.</p>.<p>‘ರಮೇಶ್ ಅವರ ಹೇಳಿಕೆ ಬಿಜೆಪಿ ತತ್ವ, ಸಿದ್ಧಾಂತಗಳಿಗೆ ವಿರುದ್ಧವಾಗಿದೆ. ಸಿದ್ದರಾಮಯ್ಯ ಎಂದಿಗೂ ನಮ್ಮ ನಾಯಕ ಅಲ್ಲ. ಬಿಜೆಪಿಗೆ ಸೇರ್ಪಡೆಯಾದ ನಂತರ ಈ ಸತ್ಯವನ್ನು ರಮೇಶ್ ತಿಳಿಯಬೇಕಿತ್ತು. ನಮ್ಮದು ಬಿಜೆಪಿ ಪಕ್ಷ. ಪ್ರಧಾನಿ ನರೇಂದ್ರ ಮೋದಿಯೇ ನಮ್ಮ ನಾಯಕ,’ ಎಂದು ಈಶ್ವರಪ್ಪ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ:</strong>ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಕಾಣಲು ಆಸ್ಪತ್ರೆಗೆ ಭೇಟಿ ನೀಡಿದ್ದ ವೇಳೆ ‘ಸಿದ್ದರಾಮಯ್ಯ ನನ್ನ ಗುರು’ ಎಂದುಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ನೀಡಿದ್ದ ಹೇಳಿಕೆಗೆ ಸಚಿವ ಕೆ.ಎಸ್.ಈಶ್ವರಪ್ಪ ಅಸಮಾಧಾನ ವ್ಯಕ್ತಪಡಿಸಿದ್ದಾರೆ.</p>.<p>‘ರಮೇಶ್ ಅವರ ಹೇಳಿಕೆ ಬಿಜೆಪಿ ತತ್ವ, ಸಿದ್ಧಾಂತಗಳಿಗೆ ವಿರುದ್ಧವಾಗಿದೆ. ಸಿದ್ದರಾಮಯ್ಯ ಎಂದಿಗೂ ನಮ್ಮ ನಾಯಕ ಅಲ್ಲ. ಬಿಜೆಪಿಗೆ ಸೇರ್ಪಡೆಯಾದ ನಂತರ ಈ ಸತ್ಯವನ್ನು ರಮೇಶ್ ತಿಳಿಯಬೇಕಿತ್ತು. ನಮ್ಮದು ಬಿಜೆಪಿ ಪಕ್ಷ. ಪ್ರಧಾನಿ ನರೇಂದ್ರ ಮೋದಿಯೇ ನಮ್ಮ ನಾಯಕ,’ ಎಂದು ಈಶ್ವರಪ್ಪ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>