ಸೋಮವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಮಡಿಕೇರಿಯಲ್ಲಿ 42 ಸಾವಿರಕ್ಕೂ ಅಧಿಕ ಅಲ್ಪಸಂಖ್ಯಾತರಿದ್ದಾರೆ.ಆದರೂ, 16 ವರ್ಷಗಳಿಂದ ಕಾಂಗ್ರೆಸ್ ಪಕ್ಷಕ್ಕೆ ಅಲ್ಲಿ ಸೋಲಾಗುತ್ತಿದೆ. ಈ ಬಾರಿ ಅಲ್ಲಿಂದ ಸ್ಪರ್ಧಿಸಿ ಪಕ್ಷಕ್ಕೆ ಗೆಲುವ ತಂದು ಕೊಡುವೆ. ಟಿಕೆಟ್ಗಾಗಿ ಸಲ್ಲಿಸಿರುವ ಅರ್ಜಿಯನ್ನು ಪಕ್ಷ ಪರಿಗಣಿಸಬೇಕು’ ಎಂದರು.