ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಬಿಜೆಪಿಗೆ ಸ್ಪಷ್ಟ ಬಹುಮತ ಇದ್ದಿದ್ದರೆ ಇಂತಹ ಪ್ರಮೇಯ ಬರುತ್ತಿರಲಿಲ್ಲ. ಪಕ್ಷ ಅಧಿಕಾರಕ್ಕೆ ಬರಲು ಕಾರಣರಾದವರಿಗೆ ಆದ್ಯತೆ ನೀಡುವುದು ಅನಿವಾರ್ಯ.ವರಿಷ್ಠರ ಸೂಚನೆಯಂತೆ ಅವರೆಲ್ಲ ಗುರುವಾರ ಸಚಿವರಾಗಿ ಪ್ರಮಾಣವಚನ ಸ್ವೀಕರಿಸುತ್ತಿದ್ದಾರೆ.ಸಂಪುಟ ವಿಸ್ತರಣೆಯ ನಂತರ ಚರ್ಚಿಸಿ, ಖಾತೆಗಳ ಹಂಚಿಕೆ ಮಾಡಲಾಗುತ್ತದೆ’ ಎಂದರು.