ಟ್ವೀಟ್ ಮೂಲಕ ಈ ವಿಷಯ ತಿಳಿಸಿರುವ ಅವರು, ಈ ಸಂಬಂಧ ಪತ್ರಗಳನ್ನಷ್ಟೇ ಬರೆದಿದ್ದೆ. ತಿದ್ದಿಕೊಳ್ಳಲಿಲ್ಲ. ಜನತೆಯ ಕಷ್ಟ-ನಷ್ಟಕ್ಕೆ ಕಾರಣವಾದ ಪ್ರಭುತ್ವದ ಜನವಿರೋಧಿ ನಡವಳಿಕೆಗಳಿಗೆ ಸಹಕರಿಸುವುದು ಜನದ್ರೋಹವಾಗುತ್ತದೆ. ಜವಾಬ್ದಾರಿ ವಿರೋಧ ಪಕ್ಷವಾಗಿ ನಾವು ಜನರಪರ, ಸರ್ಕಾರದ ಪರ ಅಲ್ಲ ಎಂದು ಅವರು ತಿಳಿಸಿದ್ದಾರೆ.