ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ನನ್ನ ಜೀವ ಹೋದರೆ ಯತ್ನಾಳ ಕಾರಣ’

Last Updated 3 ನವೆಂಬರ್ 2019, 19:46 IST
ಅಕ್ಷರ ಗಾತ್ರ

ವಿಜಯಪುರ: ನನ್ನ ಜೀವ ಹೋದರೆ ಗಾಂಧಿ ಚೌಕ್‌ ಪಿಎಸ್‌ಐ ಶರಣಗೌಡ ಮತ್ತು ಬಸನಗೌಡ ಪಾಟೀಲ ಯತ್ನಾಳ ಕಾರಣ ಎಂಬ ಪೋಸ್ಟ್‌ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಬಿಜೆಪಿಯ ಮುಖಂಡ ಅಪ್ಪಾಸಾಹೇಬ ಪಟ್ಟಣಶೆಟ್ಟಿ ಅವರ ಆಪ್ತ ಬಾಬುಜಗದಾಳ ತಮ್ಮ ಫೇಸ್‌ಬುಕ್‌ ಪುಟದಲ್ಲಿ ಈ ಹೇಳಿಕೆ ಹಾಕಿದ್ದಾರೆ.

‘ನಿನ್ನನ್ನು ಆ್ಯಕ್ಸಿಡೆಂಟ್‌ ಮಾಡಿಸುವ ಪ್ಲ್ಯಾನ್‌ ಇದೆ. ನಿನ್ನ ನಾಯಕರು ನಾಳೆ ಹೆಣ ಇಟ್ಟು ಪ್ರತಿಭಟನೆ ಮಾಡ್ತಾರ, ಮತ್ ಮನೀಗೆ ಹೋಗಿ ಮಲಗ್ತಾರ’ ಎಂದು ಪಿಎಸ್‌ಐ ಹೇಳಿದ್ದಾರೆ ಎಂದು ತಾವೇ ಚಿತ್ರೀಕರಿಸಿ, ಪೋಸ್ಟ್‌ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT