ಚಿಂತಕ, ಲಕ್ಷ್ಮೀಶ ತೋಳ್ಪಾಡಿ, ಅರ್ಥಶಾಸ್ತ್ರಜ್ಞ ಎಂ.ಎಸ್. ಶ್ರೀರಾಮ್, ಹಿರಿಯ ಪತ್ರಕರ್ತ ನಾಗೇಶ ಹೆಗಡೆ, ಪ್ರಾಧ್ಯಾಪಕ ಸುಜಿತ್ ಸಿನ್ಹ ಮತ್ತು ಮಾಜಿ ಶಾಸಕ ಬಿ.ಆರ್. ಪಾಟೀಲ್ ಭಾಗವಹಿಸಿ ತಮ್ಮ ವಿಚಾರ ಮಂಡಿಸಲಿದ್ದಾರೆ. ಅಜೀಂ ಪ್ರೇಮ್ಜಿ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಎ. ನಾರಾಯಣ ಈ ಶಿಬಿರದ ನಿರ್ದೇಶಕರು. ಆಸಕ್ತರು ಈ ಶಿಬಿರದಲ್ಲಿ ಭಾಗವಹಿಸಬಹುದು.