‘ನವೆಂಬರ್ 19ರಂದು ಬೆಳಗಾವಿಗೆ ಬರುವುದಾಗಿ ಹೇಳಿದ್ದ ಮುಖ್ಯಮಂತ್ರಿಗಳು ಮಾತು ತಪ್ಪಿದ್ದಾರೆ. ಅವರು ಬರುವ ಬದಲಿಗೆ, ನಮ್ಮನ್ನೇ ಬೆಂಗಳೂರಿಗೆ ಬರುವಂತೆ ಹೇಳಿಕೆ ನೀಡಿದ್ದಾರೆ. ಅವರು ಇಲ್ಲಿಗೆ ಬರುವವರೆಗೂ ಪ್ರತಿಭಟನೆ ಮುಂದುವರಿಸಲಾಗುವುದು’ ಎಂದು ಹೇಳಿದ್ದ ರೈತ ಮುಖಂಡರುಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಧರಣಿ ಮುಂದುವರಿಸಿದ್ದರು.