ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಣಕಾಸು ಮಸೂದೆ ಸರ್ಕಾರ ಬೀಳೋದಿಲ್ಲ

Last Updated 11 ಜುಲೈ 2019, 19:30 IST
ಅಕ್ಷರ ಗಾತ್ರ

ಬೆಂಗಳೂರು: ‘ಹಣಕಾಸು ಮಸೂದೆ ಬಿದ್ದು ಹೋದರೆ ಸರ್ಕಾರ ಉಳಿಯುತ್ತೊ ಇಲ್ಲವೊ ಎಂಬುದು ಅಪ್ರಸ್ತುತ ಪ್ರಶ್ನೆ’ ಎನ್ನುತ್ತಾರೆ ಹಿರಿಯ ವಕೀಲರಾದ ಎಸ್‌.ಎಸ್.ನಾಗಾನಂದ ಅವರು.

ಈ ಕುರಿತು ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ಅವರು, ‘ಹಣಕಾಸು ಮಸೂದೆ ಮಂಡನೆಗೂ ಸರ್ಕಾರದ ಅಳಿವು ಉಳಿವಿಗೂ ಸಂಬಂಧವಿಲ್ಲ. ಒಂದು ವೇಳೆ ಮಂಡನೆ ಆಗದಿದ್ದರೆ ಸರ್ಕಾರ ಹಣ ಖರ್ಚು ಮಾಡುವಂತಿಲ್ಲ. ಅಂತೆಯೇ ಸರ್ಕಾರಿ ನೌಕರರ ಸಂಬಳ ಸ್ಥಗಿತವಾಗುತ್ತದೆ’ ಎಂದು ವಿವರಿಸಿದರು.

‘ಸರ್ಕಾರದ ಅಳಿವು ಉಳಿವು ಏನಿದ್ದರೂ ಅದು ಬಹುಮತದ ಆಧಾರದ ಮೇಲೆ ನಿಂತಿರುತ್ತದೆ’ ಎಂದು ನಾಗಾನಂದ ಅವರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT