‘ಸದ್ಯ, ಬೆಂಕಿಯು ನಿಯಂತ್ರಣಕ್ಕೆ ಬಂದಿದೆ. ನಷ್ಟದ ಅಂದಾಜು ಇನ್ನೂ ಖಚಿತವಾಗಿಲ್ಲ. ಬೆಂಕಿ ಬಿದ್ದಿರುವ ಮಲ್ಲಿಕಾರ್ಜುನ ಎಂಟರ್ಪ್ರೈಸಸ್ನ ರೋಹಿತ್ ಅವರು ₹ 30ರಿಂದ ₹ 50 ಲಕ್ಷದಷ್ಟು ಸರಕುಗಳಿದ್ದವು ಎಂದು ಹೇಳಿದ್ದಾರೆ. ಈಗ ಸರಕುಗಳ ರಾಶಿಯನ್ನು ಜೆಸಿಬಿ ಮೂಲಕ ತೆಗೆದು ಒಳಗಿರುವ ಬೆಂಕಿಯನ್ನು ನಂದಿಸಲಾಗುತ್ತಿದೆ’ ಎಂದು ಬನ್ನಿಮಂಟಪ ಠಾಣೆ ಅಗ್ನಿಶಾಮಕ ಅಧಿಕಾರಿ ಭರತ್ಕುಮಾರ್ ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.