ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಐದು ಜಿಲ್ಲೆಗಳ ಎಸ್ಪಿ ಗಳ ವರ್ಗಾವಣೆ

Last Updated 7 ಜೂನ್ 2019, 18:49 IST
ಅಕ್ಷರ ಗಾತ್ರ

ಬೆಂಗಳೂರು: ಐದು ಜಿಲ್ಲೆಗಳ ಪೊಲೀಸ್‌ ವರಿಷ್ಠಾಧಿಕಾರಿಗಳು ಸೇರಿ ಒಟ್ಟು ಒಂಭತ್ತು ಐಪಿಎಸ್‌ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ.

ಅಣ್ಣಾಮಲೈ ರಾಜೀನಾಮೆಯಿಂದ ತೆರವಾಗಿರುವ ಬೆಂಗಳೂರು ನಗರ ದಕ್ಷಿಣ ವಿಭಾಗದ ಡಿಸಿಪಿ ಹುದ್ದೆಗೆ ಡಾ. ರೋಹಿಣಿ ಕಟೋಚ್‌ ಸೆಪಟ್‌ ಅವರನ್ನು ವರ್ಗಾಯಿಸಲಾಗಿದೆ.

ವರ್ಗಾವಣೆಗೊಂಡ ಅಧಿಕಾರಿಗಳು: ಡಾ.ಚೇತನ್‌ ಸಿಂಗ್ ರಾಥೋಡ್– ರಾಮನಗರ ಎಸ್ಪಿ, ಬಿ.ರಮೇಶ್‌– ಬಿಡಿಎ ವಿಶೇಷ ಕಾರ್ಯಪಡೆ ಎಸ್ಪಿ, ಕಾರ್ತಿಕ್‌ ರೆಡ್ಡಿ– ಕೋಲಾರ ಜಿಲ್ಲೆ ಎಸ್ಪಿ, ಧರ್ಮೇಂದ್ರ ಕುಮಾರ್‌ ಮೀನಾ– ಬೆಂಗಳೂರು ನಿಸ್ತಂತು ವಿಭಾಗದ ಎಸ್ಪಿ, ಡಿ. ಕಿಶೋರ್‌ ಬಾಬು– ಆಂತರಿಕ ಭದ್ರತಾ ವಿಭಾಗದ ಎಸ್ಪಿ, ಡಾ.ಸಿ.ಬಿ.ವೇದಮೂರ್ತಿ– ರಾಯಚೂರು ಎಸ್ಪಿ, ಡಾ.ಎ.ಎನ್‌.ಪ್ರಕಾಶ್‌ ಗೌಡ– ಹಾಸನ ಎಸ್ಪಿ, ಎಚ್‌.ಡಿ.ಆನಂದ ಕುಮಾರ್‌– ಚಾಮರಾಜನಗರ ಎಸ್ಪಿ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT