ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಐವರು ನ್ಯಾಯಮೂರ್ತಿಗಳ ನೇಮಕ

Last Updated 30 ಏಪ್ರಿಲ್ 2020, 20:20 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದ ಐವರು ಜಿಲ್ಲಾ ನ್ಯಾಯಾಧೀಶರನ್ನು ಹೈಕೋರ್ಟ್ ಹೆಚ್ಚುವರಿ ನ್ಯಾಯಮೂರ್ತಿಗಳನ್ನಾಗಿ ನೇಮಕ‌ ಮಾಡಿ ಕೇಂದ್ರ ಸರ್ಕಾರ ಆದೇಶಿಸಿದೆ.

ನ್ಯಾಯಾಧೀಶರಾದ ಶಿವಶಂಕರ ಅಮರಣ್ಣವರ, ಎಂ.ಗಣೇಶಯ್ಯ ಉಮಾ, ವೇದವ್ಯಾಸಾಚಾರ್ ಶ್ರೀಶಾನಂದ, ಹಂಚಾಟೆ ಸಂಜೀವಕುಮಾರ್ ಮತ್ತು ಪದ್ಮರಾಜ ನೇಮಚಂದ್ರ ದೇಸಾಯಿ ನೇಮಕಗೊಂಡಿರುವವರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT