ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯ ಹೈಕೋರ್ಟ್‌‌ಗೆ ಐವರು ನೂತನ ನ್ಯಾಯಮೂರ್ತಿಗಳ ನೇಮಕ

Last Updated 7 ನವೆಂಬರ್ 2019, 9:56 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯ ಹೈಕೋರ್ಟ್ ಗೆ ಐದು ಮಂದಿ ನ್ಯಾಯಮೂರ್ತಿಗಳನ್ನು ನೇಮಕಮಾಡಿ ಕೇಂದ್ರ ಕಾನೂನು ಸಚಿವಾಲಯ ಅಧಿಸೂಚನೆ ಹೊರಡಿಸಿದೆ.

ಕರ್ನಾಟಕ ಹೈಕೋರ್ಟ್ ವಕೀಲ ವೃಂದದಿಂದಎನ್.ಎಸ್. ಸಂಜಯ ಗೌಡ, ಜ್ಯೋತಿ ಮೂಲಿಮನಿ, ಆರ್.ನಟರಾಜ್, ಹೇಮಂತ್ ಚಂದನಗೌಡರ್ ಹಾಗೂ ಪ್ರದೀಪ್ ಸಿಂಗ ಯೆರೂರು ಇವರನ್ನು ಕರ್ನಾಟಕ ಹೈಕೋರ್ಟ್ ಹಂಗಾಮಿ ನ್ಯಾಯಮೂರ್ತಿಗಳನ್ನಾಗಿ ನೇಮಕ ಮಾಡಲಾಗಿದ್ದು, ಗುರುವಾರಕೇಂದ್ರ ಕಾನೂನು ಸಚಿವಾಲಯ ಅಧಿಸೂಚನೆ ಹೊರಡಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT