ಅಲ್ಲದೆ,ಈ ವ್ಯಾಪ್ತಿಯಲ್ಲಿ ಬರುವ 20 ಲಕ್ಷಕ್ಕೂ ಹೆಚ್ಚು ಅವಲಂಬಿತರು ಹಾಗೂ ಎಫ್ಕೆಸಿಸಿಐ ಮಹಾಸಂಸ್ಥೆಯು ಜೊತೆಗೂಡಿ ಉಗ್ರ ಹೋರಾಟ ನಡೆಸಲಾಗುವುದು ಎಂಬ ಸಂದೇಶವನ್ನು ನೀಡುತ್ತಾ, ಒಂದು ವೇಳೆ ನಮ್ಮ ನಿವೇದನೆಯನ್ನು ಪರಿಗಣಿಸದೇ, ಸರ್ಕಾರ ಈ ನಿಟ್ಟಿನಲ್ಲಿ ಮುಂದುವರೆದಲ್ಲಿ ದಿನಾಂಕ 18.05.2020ರಿಂದ ತೀವ್ರ ಸ್ವರೂಪದ ಹೋರಾಟ ಪ್ರಾರಂಭಿಸಲಾಗುವುದು ಎಂದು ಅಧ್ಯಕ್ಷ ಜನಾರ್ಧನ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.