ಹಾವೇರಿ ಸೇರಿದಂತೆ ಉತ್ತರ ಕರ್ನಾಟಕ ಭಾಗದಲ್ಲಿ ಉದ್ಯೋಗದ ಜೊತೆ ಉದ್ಯಮಶೀಲತೆಗೆ ಪ್ರೋತ್ಸಾಹ, ಮೂಲಸೌಕರ್ಯ ವೃದ್ಧಿ, ಬ್ಯಾಂಕಿಂಗ್ ವಲಯದಿಂದ ಸ್ಪಂದನೆ, ಈ ನಿಟ್ಟಿನ ರಾಜಕೀಯ ಇಚ್ಛಾಶಕ್ತಿಯ ಪ್ರದರ್ಶನ, ಕೈಗಾರಿಕಾ ಕ್ಲಸ್ಟರ್ಗಳ ಅಭಿವೃದ್ಧಿ, ಸರ್ಕಾರದ ಔದ್ಯಮಿಕ ಯೋಜನೆಗಳ ಪ್ರಚಾರ ಕಾರ್ಯಗಳಿಗೆ ಒತ್ತು ನೀಡಬೇಕು ಎಂಬುದು ನಮ್ಮ ಬೇಡಿಕೆ ಎಂದರು.