<p><strong>ಬೆಂಗಳೂರು:</strong> ಪ್ರವಾಹಪೀಡಿತ ಪ್ರದೇಶಗಳಲ್ಲಿನ ಜಿಲ್ಲಾಧಿಕಾರಿಗಳ ಪಿ.ಡಿ ಖಾತೆಗಳಲ್ಲಿ ಕನಿಷ್ಠ ₹5 ಕೋಟಿ ಇರಲೇಬೇಕು ಎಂಬ ನಿಯಮಾವಳಿ ರೂಪಿಸಲಾಗುತ್ತಿದೆ ಎಂದು ಕಂದಾಯ ಸಚಿವ ಆರ್.ಅಶೋಕ ಹೇಳಿದರು.</p>.<p>ಸಂತ್ರಸ್ತರಿಗೆ ಮನೆ ನಿರ್ಮಾಣಕ್ಕೆ 2ನೇ ಕಂತಿನ ಪರಿಹಾರ ಪಾವತಿ ಮಾಡಲಾಗುತ್ತಿದೆ. ಮನೆ ಕಳೆದು ಕೊಂಡವರು ಸರ್ಕಾರ ನೀಡುವ ಪರಿಹಾರದ ಹಣ ಬಳಸಿಕೊಂಡು ಸಾಧ್ಯವಾದಷ್ಟು ಬೇಗ ಮನೆಗಳನ್ನು ನಿರ್ಮಿಸಿಕೊಳ್ಳುವಂತೆ ಮನವಿ ಮಾಡಿ ಎಲ್ಲಾ ಸಂತ್ರಸ್ತರಿಗೆ ವೈಯಕ್ತಿಕವಾಗಿ ಪತ್ರ ಬರೆಯಲಾಗುವುದು ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಪ್ರವಾಹಪೀಡಿತ ಪ್ರದೇಶಗಳಲ್ಲಿನ ಜಿಲ್ಲಾಧಿಕಾರಿಗಳ ಪಿ.ಡಿ ಖಾತೆಗಳಲ್ಲಿ ಕನಿಷ್ಠ ₹5 ಕೋಟಿ ಇರಲೇಬೇಕು ಎಂಬ ನಿಯಮಾವಳಿ ರೂಪಿಸಲಾಗುತ್ತಿದೆ ಎಂದು ಕಂದಾಯ ಸಚಿವ ಆರ್.ಅಶೋಕ ಹೇಳಿದರು.</p>.<p>ಸಂತ್ರಸ್ತರಿಗೆ ಮನೆ ನಿರ್ಮಾಣಕ್ಕೆ 2ನೇ ಕಂತಿನ ಪರಿಹಾರ ಪಾವತಿ ಮಾಡಲಾಗುತ್ತಿದೆ. ಮನೆ ಕಳೆದು ಕೊಂಡವರು ಸರ್ಕಾರ ನೀಡುವ ಪರಿಹಾರದ ಹಣ ಬಳಸಿಕೊಂಡು ಸಾಧ್ಯವಾದಷ್ಟು ಬೇಗ ಮನೆಗಳನ್ನು ನಿರ್ಮಿಸಿಕೊಳ್ಳುವಂತೆ ಮನವಿ ಮಾಡಿ ಎಲ್ಲಾ ಸಂತ್ರಸ್ತರಿಗೆ ವೈಯಕ್ತಿಕವಾಗಿ ಪತ್ರ ಬರೆಯಲಾಗುವುದು ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>