ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೆರೆ ಪರಿಹಾರ: ಬ್ಯಾಂಕ್‌ಗಳಿಗೆ ಎಚ್ಚರಿಕೆ

ಪರಿಹಾರ ಮೊತ್ತವನ್ನು ಸಾಲಕ್ಕೆ ಹೊಂದಿಸಿಕೊಳ್ಳುವ ದಂಧೆ
Last Updated 29 ಅಕ್ಟೋಬರ್ 2019, 2:13 IST
ಅಕ್ಷರ ಗಾತ್ರ

ಬೆಂಗಳೂರು: ನೆರೆ ಮತ್ತು ಬರ ಪರಿಹಾರ ರೂಪದಲ್ಲಿ ರೈತರಿಗೆ ನೀಡಿದ ಹಣದಲ್ಲೇ ರೈತರ ಸಾಲಕ್ಕೆ ಮುರಿದುಕೊಳ್ಳಲು ಹೊರಟಿರುವ ವಾಣಿಜ್ಯ ಮತ್ತು ಸಹಕಾರಿ ಬ್ಯಾಂಕ್‌ಗಳಿಗೆ ನೋಟಿಸ್‌ ನೀಡಲು ಸರ್ಕಾರ ನಿರ್ಧರಿಸಿದೆ. ‘ಕೇಂದ್ರದಿಂದ ಪಡೆದಿರುವ ₹1,200 ಕೋಟಿಯನ್ನು ರೈತರ ಬೆಳೆ ನಾಶಕ್ಕೆ ಪರಿಹಾರ ರೂಪದಲ್ಲಿ ನೀಡಲಾಗುತ್ತಿದೆ. ಹಣವನ್ನು ನೇರವಾಗಿ ರೈತರ ಬ್ಯಾಂಕ್‌ ಖಾತೆಗಳಿಗೇ ವರ್ಗಾಯಿಸಲಾಗುತ್ತಿದೆ’ ಎಂದು ಸಚಿವ ಆರ್‌.ಅಶೋಕ ಇಲ್ಲಿ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT