ಮುನಿರತ್ನ, ಬೈರತಿ ಬಸವರಾಜ್, ರಾಮಲಿಂಗಾರೆಡ್ಡಿ ಹಾಗೂ ನಾನು ಒಟ್ಟಾಗಿ ರಾಜೀನಾಮೆ ಕೊಟ್ಟಿದ್ದೇವು. ಒಮ್ಮೆ ರಾಜೀನಾಮೆ ನೀಡಿದ ಬಳಿಕ ಮತ್ತೆ ವಾಪಾಸು ಪಡೆಯಬಾರದು ಎಂದುನಾವು ಒಟ್ಟಾಗಿ ಕುಳಿತು ಮಾತನಾಡಿಕೊಂಡಿದ್ದೇವು. ಆದರೆ ವಿಶ್ವಾಸಮತ ಯಾಚನೆ ಸಂದರ್ಭದಲ್ಲಿ ರಾಮಲಿಂಗಾ ರೆಡ್ಡಿ ಅವರು ರಾಜೀನಾಮೆ ವಾಪಾಸು ಪಡೆಯುವುದಾಗಿ ಹೇಳಿರುವುದನ್ನು ನಾವು ಮಾಧ್ಯಮಗಳ ಮೂಲಕ ಗಮನಿಸಿದ್ದೇವೆ.