‘ಈ ವರ್ಷ ಹೊಸದಾಗಿ ಕಾಲುಸಂಕ ನಿರ್ಮಾಣಕ್ಕೆ ಶಾಸಕರು ಬೇಡಿಕೆ ಸಲ್ಲಿಸಿದರೆ ಅದನ್ನು ದಾಖಲಿಸಿ ಇಟ್ಟುಕೊಳ್ಳಿ, ಈಗಾಗಲೇ ಆರಂಭಿಸಿರುವ ಕಾಲುಸಂಕ ಯೋಜನೆಯನ್ನು ಪೂರ್ಣಗೊಳಿಸುವುದಕ್ಕೆ ಆದ್ಯತೆ ನೀಡಿ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ಅದರಂತೆ ಕ್ರಮ ಕೈಗೊಳ್ಳಲಾಗುತ್ತಿದೆ’ ಎಂದು ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದರು.