‘ಸುಪ್ರೀಂ ಕೋರ್ಟ್ ನೀಡಿದ ಅರಣ್ಯವಾಸಿಗಳ ತೆರವು ಆದೇಶಕ್ಕೆ ತಡೆಯಾಜ್ಞೆ ಸಿಕ್ಕಿದೆ. ಈ ಆದೇಶವನ್ನು ಮಾರ್ಪಾಡು ಮಾಡಲು ರಾಜ್ಯ ಸರ್ಕಾರಕ್ಕೆ ಅವಕಾಶವಿಲ್ಲ. ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಪರಿಶೀಲನಾ ಸಭೆಯನ್ನು ಶೀಘ್ರ ನಡೆಸುತ್ತೇನೆ’ ಎಂದು ಭರವಸೆ ನೀಡಿದರು.