‘ಚಿಂಚೋಳಿ, ಜೇವರ್ಗಿ, ಅಫಜಲಪುರ ಹಾಗೂ ಸುತ್ತಲಿನ ತಾಲ್ಲೂಕುಗಳ ರೈತರಿಗೆ ಅನುಕೂಲವಾಗುವಂತೆ ಚಿಂಚೋಳಿ ಸಕ್ಕರೆ ಕಾರ್ಖಾನೆ ಆರಂಭಿಸಬೇಕು ಎಂಬ ಬೇಡಿಕೆ ಬಹುದಿನಗಳಿಂದ ಇದೆ. ಇದಕ್ಕೆ ಜಾಗವನ್ನೂ ಗುರುತಿಸಿ, ಮಂಜೂರಾತಿ ಪಡೆಯಲಾಗಿದೆ. ಬಾಕಿ ಉಳಿದ ಕೆಲಸಗಳನ್ನು ಮುಗಿಸಿ ಶೀಘ್ರ ಕಾರ್ಖಾನೆ ಸ್ಥಾಪನೆ ಮಾಡಬೇಕು’ ಎಂದು ಸಂಸದ ಡಾ.ಉಮೇಶ ಜಾಧವ ಸಚಿವರ ಗಮನಕ್ಕೆ
ತಂದರು.