‘ಮಸೂದೆ ಅಂಗೀಕಾರವಾದರೆ, ಆಧುನಿಕ ಭಾರತದ ಇತಿಹಾಸದಲ್ಲಿ ಕರಾಳ ದಿನವಾಗಲಿದೆ. ನಾನು ಪೌರತ್ವ ಮಸೂದೆಯನ್ನು ಸ್ವೀಕರಿಸುವುದಿಲ್ಲ, ಭಾರತೀಯನೆಂದು ಪೌರತ್ವವನ್ನು ಸಾಬೀತುಪಡಿಸಲು ಅಗತ್ಯವಾದ ದಾಖಲೆಗಳನ್ನು ಸಲ್ಲಿಸುವುದಿಲ್ಲ. ನನ್ನ ಅಸಹಕಾರಕ್ಕಾಗಿ ನನ್ನ ಮೇಲೆ ಕ್ರಮ ಕೈಗೊಂಡರೆ ಸ್ವೀಕರಿಸುತ್ತೇನೆ’ ಎಂದು ಪತ್ರದಲ್ಲಿ ತಿಳಿಸಿದ್ದಾರೆ.