ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

₹12 ಲಕ್ಷ ವಂಚನೆ; ದೂರು

Last Updated 14 ಜುಲೈ 2019, 20:00 IST
ಅಕ್ಷರ ಗಾತ್ರ

ಬಳ್ಳಾರಿ: ಹೀರಾ ಸಮೂಹ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕಿ ನೌಹೇರಾ ಶೇಖ್ ವಿರುದ್ಧ ಇಲ್ಲಿನ ಕೌಲ್‌ಬಜಾರ್ ಠಾಣೆಯಲ್ಲಿಅಬ್ದುಲ್ ತವಾಬ್ ಎಂಬವರು ₹12 ಲಕ್ಷ ವಂಚನೆ ಮಾಡಿದ್ದಾರೆ ಎಂದು ದೂರು ದಾಖಲಿದ್ದಾರೆ.

ಅಧಿಕ ಲಾಭಾಂಶದ ಆಸೆಯಿಂದ 2016ರಲ್ಲಿ ₹10 ಲಕ್ಷ, 2018ರಲ್ಲಿ ₹2ಲಕ್ಷ ಸಂಸ್ಥೆಯಲ್ಲಿ ಹೂಡಿಕೆ ಮಾಡಿರುವ ಅವರಿಗೆ₹5.50 ಲಕ್ಷ ವಾಪಸ್ಸು ನೀಡಲಾಗಿದೆ. ₹1ಲಕ್ಷಕ್ಕೆ ಶೇ.36ರಷ್ಟು ಬಡ್ಡಿ ಸಿಗುತ್ತದೆ ಎಂದು ಹಣ ಹೂಡಿಕೆ ಮಾಡಿ ವಂಚನೆಗೆ ಒಳಗಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.ಹೊಸಪೇಟೆಯಲ್ಲಿನ ದೂರು ದಾಖಲಾಗಿರುವುದು ತಿಳಿಯುತ್ತಿದ್ದಂತೆ ಅಬ್ದುಲ್‌ ತವಾಬ್‌ ಇಲ್ಲಿನ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT