ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಪ್ತ ಕಾರ್ಯದರ್ಶಿಯ ತಿಥಿ ಕಾರ್ಯದಲ್ಲಿ ಪರಮೇಶ್ವರ್ ಭಾಗಿ

Last Updated 23 ಅಕ್ಟೋಬರ್ 2019, 10:31 IST
ಅಕ್ಷರ ಗಾತ್ರ

ರಾಮನಗರ: ತಾಲ್ಲೂಕಿನ ಮೆಳೆಹಳ್ಳಿ ಗ್ರಾಮದಲ್ಲಿ ಬುಧವಾರ ನಡೆದ ತಮ್ಮ ಆಪ್ತ ಕಾರ್ಯದರ್ಶಿ ರಮೇಶ್ ಅವರ ತಿಥಿ ಕಾರ್ಯದಲ್ಲಿ ಶಾಸಕ ಜಿ. ಪರಮೇಶ್ವರ್ ಭಾಗಿಯಾದರು.

ರಮೇಶ್ ಮಕ್ಕಳಾದ ಮೋಹಿತ್ ಹಾಗೂ ಶ್ರೇಯಾರನ್ನು ತಬ್ಬಿಕೊಂಡು ಸಂತೈಸಿದ ಶಾಸಕರು ಅವರ ಕುಟುಂಬದವರಿಗೆ ಸಾಂತ್ವನ ಹೇಳಿದರು.

ಈ ಸಂದರ್ಭ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಪರಮೇಶ್ವರ್, ‘ಅನರ್ಹ ಶಾಸಕರ ಕ್ಷೇತ್ರಗಳಲ್ಲಿ ಸ್ಥಳೀಯ ನಗರ ಸಂಸ್ಥೆ ಚುನಾವಣೆ ಮುಂದೂಡುವುದು ಸರಿಯಲ್ಲ. ಸರ್ಕಾರ ಹಾಗೂ ಚುನಾವಣಾ ಆಯೋಗ ಈ ಬಗ್ಗೆ ಸೂಕ್ತ ನಿರ್ಧಾರ ತೆಗೆದುಕೊಳ್ಳಬೇಕು’ಎಂದು ಆಗ್ರಹಿಸಿದರು.

ಇನ್ನಷ್ಟು...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT