‘ಸಿದ್ದರಾಮಯ್ಯ ಸರ್ಕಾರವು ಹಿಂದುಳಿದವರಿಗೆ, ಬಡವರಿಗೆ, ಪರಿಶಿಷ್ಟರಿಗೆ, ರೈತರಿಗೆ ಸಾಕಷ್ಟು ಕೊಡುಗೆ ನೀಡಿದೆ.ಇಂತಹ ಕಾರ್ಯಕ್ರಮಗಳು ಮುಂದುವರಿಯಬೇಕಾದರೆ, ಜೆಡಿಎಸ್– ಕಾಂಗ್ರೆಸ್ ಮೈತ್ರಿಕೂಟ ಬೆಂಬಲಿಸುವುದು ಉತ್ತಮ. ಅವರು ಸಂದರ್ಭಕ್ಕೆ ತಕ್ಕಂತೆ ನಿರ್ಧಾರ ಕೈಗೊಳ್ಳುವ ವಿಶ್ವಾಸ ಇದೆ’ ಎಂದು ಗುತ್ತಿಗೆದಾರ ಕಿಶೋರ ಹೇಳಿದರು.