ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಇತ್ತೀಚೆಗೆ ಬಿಡುಗಡೆ ಮಾಡಿದ್ದ ‘ಆಪರೇಷನ್ ಕಮಲಆಡಿಯೊ’ಗೆ ಸಂಬಂಧಿಸಿದಂತೆಹಾಸನ ಶಾಸಕ ಪ್ರೀತಂಗೌಡ, ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಹಾಗೂ ಸಿಎಂಬಗ್ಗೆ ಮಾತನಾಡಿದ್ದರು. ಇದನ್ನು ಖಂಡಿಸಿದ್ದ ಜೆಡಿಎಸ್ ಕಾರ್ಯಕರ್ತರು ಪ್ರೀತಂ ಗೌಡ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದರು. ಈ ವೇಳೆ ಬಿಜೆಪಿ ಕಾರ್ಯಕರ್ತರೊಬ್ಬರು ಗಂಭೀರವಾಗಿ ಗಾಯಗೊಂಡಿದ್ದರು.