ಬಿಜೆಪಿ ಒತ್ತಡ ತಂತ್ರ ಅನುಸರಿಸಿ ಚುನಾವಣೆ ಗೆಲ್ಲಲು ಹೊರಟಿದೆ ಎಂದು ಅವರು ಆರೋಪಿಸಿದರು.
ಹಿರೇಕೆರೂರಿನಲ್ಲಿ ನಮ್ಮ ಅಭ್ಯರ್ಥಿಯನ್ನು ಚುನಾವಣ ಕಣದಿಂದ ಹಿಂದೆ ಸರಿಸಲು ಮುಖ್ಯಮಂತ್ರಿಯ ಪುತ್ರರೆ ಸಭೆ ನಡೆಸಿದ್ದಾರೆ. ರಂಭಾಪುರಿ ಸ್ವಾಮೀಜಿಯ ಮನವೊಲಿಸುತ್ತಿದ್ದಾರಂತೆ. ಇಷ್ಟು ಒತ್ತಡಗಳನ್ನು ಹಾಕಿ ಚುನಾವಣೆ ಗೆಲ್ಲುವ ಅಗತ್ಯ ಇದಿಯಾ ಎಂದು ಪ್ರಶ್ನಿಸಿದರು.