ಪೊಲೀಸ್ ರಕ್ಷಣೆಯಲ್ಲಿ ಅವರು ಪೂಜೆ ಮುಗಿಸಿ, ಹೊರಬರುತ್ತಿದ್ದಂತೆ ಪ್ರತಿಭಟನೆ ತೀವ್ರವಾಯಿತು. ಪ್ರತಿಭಟನಾಕಾರರು ಚಪ್ಪಲಿ, ಕಲ್ಲು ತೂರಾಟ ನಡೆಸಿದರು. ಈ ವೇಳೆ ಖಾಸಗಿ ಸುದ್ದಿ ವಾಹಿನಿಯ ಕ್ಯಾಮೆರಾಮನ್ ಗಾಯಗೊಂಡರು. ಶ್ರೀರಾಮುಲು ಕಾರು ಹತ್ತಿ ಹೊರಡುತ್ತಿದ್ದಂತೆ, ಕಾರಿನ ಮೇಲೂ ಕಲ್ಲು, ಚಪ್ಪಲಿ ತೂರಾಟ ನಡೆಯಿತು.