ಮೊಬೈಲ್ ಆ್ಯಪ್, ವೆಬ್ಸೈಟ್: 15 ಜಿಲ್ಲೆಗಳ (ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಬೆಳಗಾವಿ, ಮಂಡ್ಯ, ಚಾಮರಾಜನಗರ, ಯಾದಗಿರಿ, ಕೊಡಗು, ಗದಗ, ಚಿಕ್ಕಬಳ್ಳಾಪುರ, ಬಳ್ಳಾರಿ, ರಾಯಚೂರು, ಚಿತ್ರದುರ್ಗ, ದಾವಣಗೆರೆ, ಉಡುಪಿ) ಜಿಲ್ಲಾಧಿಕಾರಿಗಳು ಮತ್ತು ‘ಎ’ ವರ್ಗದ ದೇವಸ್ಥಾನಗಳ ಕಾರ್ಯನಿರ್ವಹಣಾಧಿಕಾರಿಗಳಿಗೆ, ಆಡಳಿತಾಧಿಕಾರಿಗಳಿಗೆ ಮತ್ತು ಅನುವಂಶಿಕ ಮೊಕ್ತೇಸರರಿಗೆ ಪತ್ರ ಬರೆದಿರುವ ಆಯುಕ್ತರು, ಮೊಬೈಲ್ ಆ್ಯಪ್ ಮತ್ತು ವೆಬ್ಸೈಟ್ಗೆ ಅಗತ್ಯವಾದ ಮಾಹಿತಿಗಳನ್ನು ತಕ್ಷಣ ನೀಡುವಂತೆ ತಿಳಿಸಿದ್ದಾರೆ.