‘ವೇದ, ಉಪನಿಷತ್, ಸಂಸ್ಕೃತ ಅಧ್ಯಯನಕ್ಕೆ ವಿಶ್ವವಿದ್ಯಾಲಯ ಸ್ಥಾಪಿಸಲಾಗುತ್ತಿದೆ. ಸಂಸ್ಕೃತ ವಿಶ್ವವಿದ್ಯಾಲಯ ಸ್ಥಾಪನೆ ನಂತರ ಎಲ್ಲ ವಿ.ವಿ.ಗಳಲ್ಲೂ ಅದರ ಕೇಂದ್ರ ಆರಂಭಿಸಲಾಗುವುದು. ಲೌಕಿಕ ಶಿಕ್ಷಣದ ಜತೆಗೆ ವೇದಾಭ್ಯಾಸಕ್ಕೆ ಅವಕಾಶ ಮಾಡಿಕೊಡಲಾಗುವುದು’ ಎಂದು ಹೇಳಿದರು. ಬೇಗೂರು ಬ್ರಾಹ್ಮಣ ಸಂಘದ ಅಭಿವೃದ್ಧಿಗೆ ಶಾಸಕ ಎಂ.ಕೃಷ್ಣಪ್ಪ ಅವರು ಶಾಸಕರ ಪ್ರದೇಶಾಭಿವೃದ್ಧಿ ನಿಧಿಯಿಂದ ₹50 ಲಕ್ಷ ನೀಡುವುದಾಗಿ ಪ್ರಕಟಿಸಿದರು.