ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾದಾಮಿಗೆ ಹೆಚ್ಚಿನ ಅನುದಾನ: ಜಿಟಿಡಿ ಅಸಮಾಧಾನ

Last Updated 31 ಜನವರಿ 2019, 19:15 IST
ಅಕ್ಷರ ಗಾತ್ರ

ಬೆಂಗಳೂರು: ‘ಬಾದಾಮಿ ಶಾಸಕ ಸಿದ್ದರಾಮಯ್ಯ ಅವರ ಕ್ಷೇತ್ರದ ಅಭಿವೃದ್ಧಿಗೆ ₹224 ಕೋಟಿ ಬಿಡುಗಡೆ ಮಾಡಲಾಗಿದೆ. ಆದರೆ, ನನ್ನ ಕ್ಷೇತ್ರಕ್ಕೆ ಕುಡಿಯುವ ನೀರಿಗೂ ಅನುದಾನ ನೀಡಿಲ್ಲ’ ಎಂದು ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

‘ಈ ವಿಷಯವನ್ನು ಸಚಿವ ಸಂಪುಟದ ಸಭೆಯಲ್ಲಿ ಪ್ರಸ್ತಾಪಿಸಿದ್ದೇನೆ’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT