ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುಲಬರ್ಗಾ ವಿವಿಯಲ್ಲಿ ಕಲ್ಯಾಣ ಕರ್ನಾಟಕ ಭಾಗದ ಸಮಗ್ರ ಅಧ್ಯಯನ ಪೀಠ ಸ್ಥಾಪನೆ: ಸಿಎಂ

Last Updated 17 ಸೆಪ್ಟೆಂಬರ್ 2019, 6:20 IST
ಅಕ್ಷರ ಗಾತ್ರ

ಕಲಬುರ್ಗಿ: ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ‌ಸಂಬಂಧಿಸಿದಂತೆ 371 (ಜೆ) ಕಲಂನ ವಿಶೇಷ ಕೋಶದ ಕಚೇರಿ ಪ್ರಸ್ತುತ ಬೆಂಗಳೂರಿನಲ್ಲಿದ್ದು ಅದರ ಶಾಖಾ ಕಚೇರಿಯನ್ನು ಕಲಬುರ್ಗಿಯಲ್ಲಿ ಆರಂಭಿಸಲಾಗುವುದು‌ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.

ಗುಲಬರ್ಗಾ ವಿಶ್ವವಿದ್ಯಾಲಯದಲ್ಲಿ ಹೈದರಾಬಾದ್ ‌ಕರ್ನಾಟಕ ಭಾಗದ ಸಮಗ್ರ ಅಧ್ಯಯನ ಪೀಠ ಸ್ಥಾಪಿಸಲಾಗುವುದು ಎಂದು ಘೋಷಿಸಿದರು.

371 (ಜೆ) ಕಲಂಗೆ ತಿದ್ದುಪಡಿ ತರುವ ಮೂಲಕ ಕಲ್ಯಾಣ ಕರ್ನಾಟಕ ಭಾಗದ ನೇಮಕಾತಿಗಳಲ್ಲಿ ನೇಮಕಾತಿ ಹಾಗೂ ಮುಂಬಡ್ತಿಯನ್ನು ನ್ಯಾಯಬದ್ಧವಾಗಿ ಒದಗಿಸಲಾಗುವುದು ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT